Public App Logo
Profile Picture

Sathish

@anupamasathish
145802Followers
28Following
ಮಂಡ್ಯ: ಮದ್ದೂರಿನಲ್ಲಿ ಆಟೋ, ಟ್ಯಾಕ್ಸಿ ನಿಲ್ದಾಣ ಕಾಮಗಾರಿಗೆ ಅಡ್ಡಿ. ನಗರದಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಪ್ರೊಟೆಸ್ಟ್‌
ಮಂಡ್ಯ: ನಗರದ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ: ಧ್ವಜಾರೋಹಣ ನೆರವೇರಿಸಿದ ಸಚಿವ ಎನ್ ಚೆಲುವರಾಯಸ್ವಾಮಿ
ಮದ್ದೂರು: ಮೊದಲನೆಯ ಶ್ರಾವಣ ಶನಿವಾರದ ಅಂಗವಾಗಿ ಭಾರತಿನಗರದ  ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ಮದ್ದೂರು: ಭಾರತೀನಗರದ ಭಾರತಿ ಎಜುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ಸಂಭ್ರಮ ಸಡಗರದಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಮದ್ದೂರು: ಜ್ಞಾನಗಂಗೋತ್ರಿ ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ ಸ್ವತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಮದ್ದೂರು: ಜ್ಞಾನಮುದ್ರ ವಿದ್ಯಾ ಮಂದಿರ ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಮದ್ದೂರು: ಭಾರತೀನಗರದ ಭಾರತೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಮದ್ದೂರು: ವಿಸಿ ನಾಲೆ ಕೊನೆ ಭಾಗಕ್ಕೆ ನೀರು ಬಿಡುವಂತೆ ಆಗ್ರಹಿಸಿ ಭಾರತಿನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು  ಪ್ರತಿಭಟನೆ
ಶ್ರೀರಂಗಪಟ್ಟಣ: ಪಟ್ಟಣದ ಸ್ನಾನಘಟ್ಟದ ಬಳಿ ಕಾವೇರಿ ನದಿ ತೀರದಲ್ಲಿ  CWRC, CWMAಗೆ ಪಿಂಡ ಪ್ರದಾನ
ಮಂಡ್ಯ: ಕಾವೇರಿ ಹೋರಾಟದ ಹಿನ್ನೆಲೆ : ನಗರದಲ್ಲಿ ಸಂಜಯ ವೃತ್ತದಲ್ಲಿ ಪೊಲೀಸರ ಹೈ ಅಲರ್ಟ್
ಮಂಡ್ಯ: ಕಾವೇರಿ ಹೋರಾಟದ ಹಿನ್ನೆಲೆ :ನಗರದ ಸಂಜಯ ವೃತ್ತದಲ್ಲಿ ಪೊಲೀಸರ ಹೈ ಅಲರ್ಟ್
ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯ ಜಿಲ್ಲೆ ಬಂದ್, ವರ್ತಕರಿಂದ ಬೆಂಬಲ
ಮದ್ದೂರು: ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ಪ್ರಾಧಿಕಾರದ ವಿರುದ್ಧ  ವಿವಿಧ ಸಂಘಟನೆಯ ಕಾರ್ಯಕರ್ತರು ಭಾರತಿನಗರದಲ್ಲಿ ಪ್ರತಿಭಟನೆ
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ನಗರದಲ್ಲಿ ಪ್ರತಿಭಟನೆ
ಮದ್ದೂರು: ಜಿಲ್ಲೆಯಲ್ಲಿ ಹೆಚ್ಚಾದ ಕಾವೇರಿ ಕಿಚ್ಚು! ನಗರದ
ಬೆಂ-ಮೈ ಹಳೆ ಹೆದ್ದಾರಿ ತಡೆದು ರೈತರ ಆಕ್ರೋಶ.
ಮದ್ದೂರು: ಕರ್ನಾಟಕ ಬಂದ್ ಬೆಂಬಲಿಸಲು ಮನವಿ: ಪಟ್ಟಣದಲ್ಲಿ ಜಿಲ್ಲಾಧ್ಯಕ್ಷ ಉಮಾಶಂಕರ್
ಮದ್ದೂರು: ಮಾಚಗೋನಹಳ್ಳಿ ಗ್ರಾಮದ ಅರಣ್ಯ ಕಡಿದು ತೆಂಗಿನ ಸಸಿಗಳನ್ನು ನೆಟ್ಟು ಅತಿಕ್ರಮಣಕ್ಕೆ ಯತ್ನಿಸಿದ ಕಿಡಿಗೇಡಿಗಳು!
ಮದ್ದೂರು: ಆ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಂಪೂರ್ಣ ಬೆಂಬಲ : ರೈತ ನಾಯಕಿ ಸುನಂದಾ ಜೈರಾಮ್
ಮದ್ದೂರು: ಭಾರತೀನಗರದ ಶ್ರೀ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ
ಮಳವಳ್ಳಿ: ಹಲಗೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರಗಳ ವಿತರಣೆ
ಮದ್ದೂರು: ಹಲಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ರಾಜ್ಯ ಮಟ್ಟದ ದಯಾಸಾಗರ ಜನಪದ ಸಂಭ್ರಮ ಕಾರ್ಯಕ್ರಮ
ಮಂಡ್ಯ: ಬಿ ಹಟ್ನಾ ಗ್ರಾಮದಲ್ಲಿ ಸಾಲಬಾಧೆಗೆ ರೈತ ದಂಪತಿ ಆತ್ಮಹತ್ಯೆ ಪ್ರಕರಣ: ಕುಟುಂಬಕ್ಕೆ ಸಚಿವ ಚಲುವರಾಯಸ್ವಾಮಿ ಸಾಂತ್ವನ
ಮದ್ದೂರು: ತೂಬಿನಕೆರೆ ಗ್ರಾಮದಲ್ಲಿ ಸಾಲದ ಬಾಧೆ ತಾಳಲಾರದೆ ರೈತ ನೇಣಿಗೆ ಶರಣು
ಮದ್ದೂರು: ಬಿಡದಿ ರೈತರ ಪರವಾಗಿ ಆ 10ರಂದು ಪಾದಯಾತ್ರೆ : ಭಾರತೀನಗರದಲ್ಲಿ ಮಾಜಿ ಸಚಿವ ಡಿ ಸಿ ತಮ್ಮಣ್ಣ
ಮದ್ದೂರು: ಆ 10  ರಂದು ದೇಶಾದ್ಯಂತ ಜೈಲ್ ಭರೋ ಚಳುವಳಿ: ಭಾರತೀನಗರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪುಟ್ಟಮದು