Public App Logo
Profile Picture

ಸುಷು

@chickaballpurupdates
15851Followers
1Following
ಚಿಂತಾಮಣಿ: ಬಟ್ಲಹಳ್ಳಿಯಲ್ಲಿ ದಲಿತ ಸಮುದಾಯದವರ ಕುಂದುಕೊರತೆಗಳ ಸಭೆ
ಮಂಚೇನಹಳ್ಳಿ: ಮಂಚೇನಹಳ್ಳಿ ಹಾಗೂ ನಂದಿ ಪೊಲೀಸ್ ಠಾಣೆಯಲ್ಲಿ ಕುಂದು ಕೊರತೆಗಳ ಸಭೆ
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಇಬ್ಬರು ಸಾವು ಲಿಂಗ ಶೆಟ್ಟಿಪುರ ಗೇಟ್ ಬಳಿಯ  ರಾಷ್ಟ್ರೀಯ ಹೆದ್ದಾರಿ ೪೪ರಲ್ಲಿ ಘಟನೆ
ಗೌರಿಬಿದನೂರು: ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪಿರಿಯಾದಿದಾರರ ಕುಂದು ಕೊರತೆಗಳನ್ನು ಆಲಿಸಿದ ಪೋಲಿಸ್ ಸಿಬ್ಬಂದಿ
ಚಿಕ್ಕಬಳ್ಳಾಪುರ: ಪೆರೆಸಂದ್ರ ಪೊಲೀಸ್ ಠಾಣೆಯಲ್ಲಿ ವಿಕ್ಟಮ್ಸ್ ಡೇ ನೊಂದವರ ದಿನಾಚರಣೆ
ಚಿಕ್ಕಬಳ್ಳಾಪುರ: ಕಟಮಾಚನಹಳ್ಳಿ ಗೇಟ್ ಬಳಿ ಖಾಸಗಿ ಬಸ್-ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ ವಿದ್ಯಾರ್ಥಿನಿ ಸಾವು
ಚಿಕ್ಕಬಳ್ಳಾಪುರ: ಬ್ಯಾನರ್ ಕುರಿತು ಅಸಭ್ಯ ಪದಗಳನ್ನು ಬಳಸಿರುವುದು ಸರಿಯಲ್ಲ  : ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ
ಚಿಕ್ಕಬಳ್ಳಾಪುರ: ತಾಲೂಕು ಕಚೇರಿ ಬಳಿ ಬಿದ್ದ ಬೃಹತ್ ಗಾತ್ರದ ಮರ
ಗೌರಿಬಿದನೂರು: ಗೌರಿಬಿದನೂರಿ ನಲ್ಲಿ ತಾಂತ್ರಿಕ ದೋಷದಿಂದ ಸರ್ಕಾರಿ ಬಸ್‌ಗೆ ಬೆಂಕಿ  ಪ್ರಯಾಣಿಕರು ಪಾರು.
ಚಿಂತಾಮಣಿ: ಚಿಂತಾಮಣಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ: ಸರ್ಕಾರಿ ಪಾಲಿಟೆಕ್ನಿಕ್ ಮೈದಾನದಲ್ಲಿ ವಿಜೃಂಭಣೆಯ ಆಚರಣೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜೆಡಿಎಸ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ದಲ್ಲಿ 80 ನೇ ಸ್ವಾತಂತ್ರೋತ್ಸವ ಸಂಭ್ರಮಾಚರಣೆ
ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವರಿ ಸಚಿವ ಬೈರತಿ ಸುರೇಶ್
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ
ಚಿಕ್ಕಬಳ್ಳಾಪುರ: ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ ಭಟ್
ಚಿಕ್ಕಬಳ್ಳಾಪುರ: ಜಚನಿ ಗೂಳುರು ಮಠದಿಂದ ಪುರಾತನ ದೇವಾಲಯ ಬಗ್ನ : ನಗರದ ಪತ್ರ ಕರ್ತರ ಭವನದಲ್ಲಿ ಪ್ರಮೋದ್ ಮುಥಾಲಿಕ್ ಆಗ್ರಹ
ಚಿಕ್ಕಬಳ್ಳಾಪುರ: ಸರ್ ಎಂ ವಿ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿಗಳಿಂದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ಧತಾ ಪರಿಶೀಲನೆ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದ ಪೊಲೀಸ್
ಚಿಕ್ಕಬಳ್ಳಾಪುರ: ಜಯಕರ್ನಾಟಕ ಜನಪರ ವೇದಿಕೆ ಚಿಕ್ಕಬಳ್ಳಾಪುರ ಜಿಲ್ಲಾ ಹಾಗೂ ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ
ಬಾಗೇಪಲ್ಲಿ: ಬಾಗೇಪಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿಗಳ ವೀಕ್ಷಣೆ ಮಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈ ನವೀನ್ ಭಟ್
ಚಿಂತಾಮಣಿ: ತೆರವು ಮಾಡಿಸಿದ ಐಡಿಎಸ್ ಎಮ್ ಟಿ ಕಾಂಪ್ಲೆಕ್ಸ್ ಜಾಗದಲ್ಲಿ ಕರಿಯಪಲ್ಲಿ ಗ್ರಾಮದ ಯುವಕನ ಶವಪತ್ತೆ
ಚಿಕ್ಕಬಳ್ಳಾಪುರ: ಹಾಸ್ಟೆಲ್ ಹಾಗೂ ವಸತಿಶಾಲೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಗೆ ಸಮಾನ ವೇತನ ಸೇರಿದಂತೆ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತ ಬಳಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ನಗರದಲ್ಲಿ ಹರ್ ಘರ್ ತಿರಂಗ ಅಭಿಯಾನ : 186 ಕೋಟಿ ಹಣ ದುರುಪಯೋಗ ಪಡಿಸಿಕೊಂಡಿರುವ ನಾಗೇಂದ್ರರವರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು: ಸಿಕಲ್
ಗುಡಿಬಂಡೆ: ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಶಿಂಗಾನಹಳ್ಳಿ ಕ್ರಾಸ್ ಬಳಿ ಘಟನೆ
ಚಿಕ್ಕಬಳ್ಳಾಪುರ: ಇಂದು ಕರ್ನಾಟಕ ಬಂದ್ ಹಿನ್ನೆಲೆ .
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಾವುದೇ ಬಂದ್ ವಾತಾವರಣ ಇಲ್ಲ.
ಚಿಕ್ಕಬಳ್ಳಾಪುರ: ನಗರದ ಕೃಷಿ ಇಲಾಖೆ ತರಬೇತಿ ಭವನದಲ್ಲಿ ರೈತರಿಗೆ ಜೇನು ಕೃಷಿ ಕುರಿತು ಒಂದು ದಿನದ ಕಾರ್ಯಾಗಾರ