Public App Logo
Profile Picture

manjunath kavali

@manjunathkavali225
193155Followers
0Following
ಧಾರವಾಡ: ಧಾರವಾಡದ ನವಲೂರು ಬ್ರಿಜ್ ಬಳಿಯಲ್ಲಿ ಚಿಗರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ
ಧಾರವಾಡ: ಧಾರವಾಡ ನಗರದ ವಿವಿಧ ಕಡೆಗಳಲ್ಲಿ ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ ಹಬ್ಬ ಆಚರಣೆ
ಹುಬ್ಬಳ್ಳಿ ನಗರ: ಮಧುಸೂದನ್ ನಾಯಕ್ ಹಿಂದುಳಿದ ಆಯೋಗದ ವರದಿ ರಾಜ್ಯ ಸರ್ಕಾರ ಜಾರಿಗೆ ತರಬೇಕು: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ರಘು ಕೌಟಲ್ಯ
ಧಾರವಾಡ: ಆಗಸ್ಟ್ 18 ರಂದು ನಡೆಯಬೇಕಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆಯ ಅನುಮತಿ ಇಲ್ಲ: ಧಾರವಾಡದಲ್ಲಿ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್
ಧಾರವಾಡ: ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರ ಖಂಡಿಸಿ ಆಗಸ್ಟ್ 18 ರಂದು ಧಾರವಾಡದಲ್ಲಿ ಹೋರಾಟ: ನಗರದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ
ಧಾರವಾಡ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಧ್ವಜಾರೋಹಣ
ಕುಂದಗೋಳ: ಕುಂದಗೋಳ ತಾಲೂಕು ಆಡಳಿತಸೌಧದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ
ನವಲಗುಂದ: ನವಲಗುಂದ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ ಮಾಡಿದ್ದೇನೆ: ನವಲಗುಂದ ಪಟ್ಟಣದಲ್ಲಿ ಶಾಸಕ ಎನ್.ಹೆಚ್. ಕೋನರೆಡ್ಡಿ
ಧಾರವಾಡ: ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಆಚರಣೆ
ಕಲಘಟಗಿ: ಕಲಘಟಗಿ ಪಟ್ಟಣದ ಸರ್ಕಾರಿ ಶಾಲೆಯ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ
ಧಾರವಾಡ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧಾರವಾಡದಲ್ಲಿ ಎಐಡಿಎಸ್ಓ ಸಂಘಟನೆಯಿಂದ ವಿದ್ಯಾರ್ಥಿಗಳ ಪ್ರತಿಜ್ಞಾ ದಿನ
ಹುಬ್ಬಳ್ಳಿ: ಮಹಿಳಾ ಮೀಸಲಾತಿ ಬಿಲ್‌ ವಿಚಾರ: ಧಾರವಾಡದಲ್ಲಿ ಮೋದಿ ವಿರುದ್ಧ ಸಚಿವ ಸಂತೋಷ ಲಾಡ್ ವಾಗ್ದಾಳಿ
ಹುಬ್ಬಳ್ಳಿ: ಧಾರವಾಡದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಸಂಭ್ರಮದಿಂದ ಆಚರಣೆ
ಹುಬ್ಬಳ್ಳಿ ನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುದ್ಧಿವಂತಿಕೆಯಿಲ್ಲದ ನಾಯಕನಂತೆ ವರ್ತಿಸುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಬಿಜೆಪಿ ಸಂಸದ ಜಗದೀಶ ಶೆಟ್ಟರ್
ಕಲಘಟಗಿ: ಕಲಘಟಗಿ ಪಟ್ಟಣದ ಮಚಗಾರ ಓಣಿಯಲ್ಲಿರುವ ಶ್ರೀ ಏಳು ಮಕ್ಕಳ ತಾಯಿ ದೇವಿ ಜಾತ್ರಾ ಮಹೋತ್ಸವ
ಕಲಘಟಗಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಲಘಟಗಿ ಪಟ್ಟಣದಲ್ಲಿ ತಿರಂಗಾ ರ್ಯಾಲಿ
ಹುಬ್ಬಳ್ಳಿ: ಧಾರವಾಡ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಆಚರಣೆ ಪೂರ್ವಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಹುಬ್ಬಳ್ಳಿ: ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದಕ್ಷಿಣ ಕಾನೂನು ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ತೀರ್ಮಾನ ಖಂಡನೀಯ: ನಗರದಲ್ಲಿ ಕಾರ್ಯಾಧ್ಯಕ್ಷ ಬಸವಪ್ರಭು
ಹುಬ್ಬಳ್ಳಿ: ಧಾರವಾಡ ರಂಗಾಯಣ ಆವರಣದಲ್ಲಿ ಜಾನಪದ ಸಂಶೋಧನಾ ಕೇಂದ್ರದ ವತಿಯಿಂದ ನಾಗರ ಪಂಚಮಿ ಹಬ್ಬ ಆಚರಣೆ
ಹುಬ್ಬಳ್ಳಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಧಾರವಾಡ ನಗರದಲ್ಲಿ ಬೃಹತ್ ತಿರಂಗಾ ರ್ಯಾಲಿ
ಹುಬ್ಬಳ್ಳಿ: ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಯುವಕನೂ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ: ಧಾರವಾಡದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್
ಹುಬ್ಬಳ್ಳಿ ನಗರ: ಕರ್ನಾಟಕ ಬಂದ್‌ಗೆ ವಿರೋಧಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ
ಹುಬ್ಬಳ್ಳಿ ನಗರ: ಕರ್ನಾಟಕ ಬಂದ್ ಹುಬ್ಬಳ್ಳಿಯಲ್ಲಿ ನಿರಸ ಪ್ರತಿಕ್ರಿಯೆ: ಎಂದಿನಂತೆಯೇ ಬಸ್ ಸಂಚಾರ
ಹುಬ್ಬಳ್ಳಿ ನಗರ: ಕರ್ನಾಟಕ ಬಂದ್ ಹುಬ್ಬಳ್ಳಿಯಲ್ಲಿ ನಿರಸ ಪ್ರತಿಕ್ರಿಯೆ: ಎಂದಿನಂತೆ ವಾಹನ ಸಂಚಾರ
ಹುಬ್ಬಳ್ಳಿ: ಧಾರವಾಡದಲ್ಲಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆಗೆ ಶರಣು