Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
ಕೊಡಗು ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ರವರಿಗೆ ಭಾಗಮಂಡಲದಲ್ಲಿ ಪೊಲೀಸ್ ಇಲಾಖೆಯ ಗೌರವ ವಂದನೆ. - Yadgir News
mdrafiq790
Previous slide
Next slide
ಕೊಡಗು ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ರವರಿಗೆ ಭಾಗಮಂಡಲದಲ್ಲಿ ಪೊಲೀಸ್ ಇಲಾಖೆಯ ಗೌರವ ವಂದನೆ.
Yadgir, Yadgir
| Aug 16, 2026
MORE NEWS
ಚಿತ್ರದುರ್ಗ ಜಿಲ್ಲೆಯ DDPI ಮತ್ತು ಎಲ್ಲಾ ತಾಲೂಕುಗಳ BEO ಗಳ ಸಂಪರ್ಕ ಮಾಹಿತಿ.
Yadgir, Yadgir | Aug 17, 2026
ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಡಾ. ಉಮಾಶ್ರೀ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಹಾಗೂ ಪರಿಷತ್ ಸಹ ಸದಸ್ಯರೊಂದಿಗೆ ಉಪಸ್ಥಿತರಿದ್ದು, ಡಾ. ಉಮಾಶ್ರೀ ಅವರಿಗೆ ಶುಭ ಹಾರೈಸಿದರು.
Yadgir, Yadgir | Aug 17, 2026
Yadgir, Yadgir | Aug 17, 2026
ಬೆಳೆ ವಿಮೆ ಮಾಡುವ ರೈತರಿಗೆ ಕಾಲಾವಧಿಯನ್ನು 31. 8. 2026 ರ ವರೆಗೆ ವಿಸ್ತರಿಸಲಾಗಿದೆ, ಆಸಕ್ತ ಉಳ್ಳ ರೈತರಿಗೆ ನೋಂದಾಯಿಸಿಕೊಳ್ಳಲು ಕೋರಲಾಗಿದೆ
Yadgir, Yadgir | Aug 17, 2026
ಬಾಲ್ಯ ವಿವಾಹ ಕಾನೂನುಬಾಹಿರ: ರೇಣುಕಾ ಜಡಗಣ್ಣನವರ್ ಬಳ್ಳಾರಿ,ಆ.17(ಕರ್ನಾಟಕ ವಾರ್ತೆ): ಹೆಣ್ಣಿಗೆ 18 ವರ್ಷ ಮತ್ತು ಗಂಡಿಗೆ 21 ವರ್ಷ ತುಂಬುವ ಮುನ್ನ ಮಾಡುವ ಬಾಲ್ಯ ವಿವಾಹವು ಮಕ್ಕಳ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಜಡಗಣ್ಣನವರ ಅವರು ಹೇಳಿದರು. ನಗರ ಆರೋಗ್ಯ ಕೇಂದ್ರ ಕೌಲ್ ಬಜಾರ್ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಹದಿಹರೆಯದ ಆರೋಗ್ಯದ ಕುರಿತು ಸೋಮವಾರ ಏರ್ಪಡಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರ ಪ್ರಕಾರ ಬಾಲ್ಯ ವಿವಾಹ ಮಾಡಿಸುವುದು ಅಥವಾ ಪ್ರೋತ್ಸಾಹಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ತಪ್ಪಿತಸ್ಥರಿಗೆ 2 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು. ಇಂತಹ ಪ್ರಕರಣಗಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಬೇಕು ಎಂದು ತಿಳಿಸಿದ ಅವರು, ಜೊತೆಗೆ ಪೋಕ್ಸೋ ಕಾಯ್ದೆ-2012ರ ಅಡಿಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕುರಿತೂ ಮಾಹಿತಿ ನೀಡಿದರು. ಕಡಿಮೆ ವಯಸ್ಸಿನ ಗರ್ಭಧಾರಣೆಯಿಂದ ತಾಯಿ-ಶಿಶು ಮರಣದ ಅಪಾಯ, ರಕ್ತಹೀನತೆ, ಅಪೌಷ್ಟಿಕತೆ ಹಾಗೂ ಕಡಿಮೆ ತೂಕದ ಮಗುವಿನ ಜನನದಂತಹ ಗಂಭೀರ ಸಮಸ್ಯೆಗಳು ಎದುರಾಗುತ್ತವೆ. ಬಾಲ್ಯ ವಿವಾಹದಿಂದ ಶಿಕ್ಷಣ ಮೊಟಕುಗೊಳ್ಳುವುದರ ಜೊತೆಗೆ ಆತಂಕ, ಖಿನ್ನತೆ ಮತ್ತು ಸಾಮಾಜಿಕ ಪ್ರತ್ಯೇಕತೆ ಕಾಡುತ್ತದೆ. ಮಾನಸಿಕ ನೆರವಿಗಾಗಿ ಉಚಿತ ‘ಟೆಲಿ-ಮನಸ್’ ಸಹಾಯವಾಣಿ ಸಂಖ್ಯೆ 14416 ಅನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದರು. ಹದಿಹರೆಯದ ಹೆಣ್ಣುಮಕ್ಕಳು ರಕ್ತಹೀನತೆ ತಡೆಗಟ್ಟಲು ಪೌಷ್ಟಿಕ ಆಹಾರದೊಂದಿಗೆ ವಾರಕ್ಕೊಮ್ಮೆ ಕಬ್ಬಿಣಾಂಶ (ಐರನ್) ಮಾತ್ರೆಗಳನ್ನು ತಪ್ಪದೇ ಸೇವಿಸಬೇಕು. ಹದಿಹರೆಯದಲ್ಲಿ ದೇಹದಲ್ಲಿ ಸಹಜ ಬದಲಾವಣೆಗಳು ಕಂಡುಬರುವುದರಿAದ ಸೂಕ್ತ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತವ್ವ ಉಪ್ಪಾರ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಗಂಗಮ್ಮ, ಕಾಲೇಜಿನ ಪ್ರಾಚಾರ್ಯರಾದ ಡಾ. ಪ್ರಜ್ಞಾ, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ---------
Yadgir, Yadgir | Aug 17, 2026