Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
No video available

ಕೃಷ್ಣರಾಜನಗರ: ಮಾಜಿ ಪ್ರಧಾನಿ ದೇವೇಗೌಡರ ಋಣ ತೀರಿಸಲು ಈ ಬಾರಿ ಅವರಿಗೆ ಸಹಕಾರ ನೀಡುವೆ: ಅಡಗೂರು ಗ್ರಾಮದಲ್ಲಿ ಎಂಎಲ್‌ಸಿ ವಿಶ್ವನಾಥ

ಅಡಗೂರು ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಶುಕ್ರವಾರ ವಿಧಾನ ಪರಿಷತ್ ಸದಸ್ಯ ವಿಶ್ವನಾಥ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾ ಡಿದ ಅವರು, ಬದಲಾದ ರಾಜಕೀಯ ವ್ಯವಸ್ಥೆಗಳು ನನಗೆ ಬೇಸರ ತಂದಿವೆ. ನಾನು ರಾಜಕೀಯದಲ್ಲಿ ಹಲವು ಏಳುಬೀಳು ನೋಡಿದ್ದೇನೆ. ಮಾಜಿ ಪ್ರಧಾನಿ ದೇವೇಗೌಡರ ಋಣ ತೀರಿಸಲು ಈ ಬಾರಿ ಅವರಿಗೆ ಸಹಕಾರ ನೀಡುವೆ ಎಂದ ಅವರು, ಬಸವೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.