Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
Congress
Modi
Delhi
Viral
मारपीट
Crime
Jharkhand
Dm
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh

ಮಡಿಕೇರಿ: ವಿರಾಜಪೇಟೆಯಲ್ಲಿ ರೈನ್ ಕೋಟ್ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ: ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸೇವಾ ಕಾರ್ಯ

Madikeri, Kodagu | Aug 14, 2026
ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಎಲ್ ಎಸ್ ಎ ಕೇರ್ಸ್ ಯೋಜನೆಯಡಿ ರೈನ್ ಕೋಟು ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು. ಪೊಲೀಸ್ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ಬೆಂಬಲ ನೀಡಲಾಗಿದೆ. ಮುಂಬರುವ ತಿಂಗಳಲ್ಲಿ ಹೆಚ್ಚಿನ ಸಮಾಜಮುಖಿ ಸೇವೆಗಳು ನಡೆಯಲಿವೆ.